ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 15 ದಿನಗಳೊಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಮ್ರಿದುಲಾ ಸಿನ್ಹಾ ತಿಳಿಸಿದ್ದಾರೆ ಎಂದು ಗವರ್ನರ್ ಅವರ ಕಾರ್ಯದರ್ಶಿ ರೂಪೇಶ್ ಕುಮಾರ್ ಠಾಕೂರ್ ತಿಳಿಸಿದ್ದಾರೆ.ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಪರಿಕ್ಕರ್ 21 ಶಾಸಕರ ಬೆಂಬಲದ ಪತ್ರವನ್ನು ನೀಡಿದ್ದರು ಎಂದು ಕೂಡ ಅವರು ಹೇಳಿದ್ದಾರೆ.