ಮುತ್ತು ಕೃಷ್ಣ ಇತ್ತೀಚೆಗೆ ಫೇಸ್ ಬುಕ್ ಪುಟದಲ್ಲಿ ವಿಶ್ವವಿದ್ಯಾಲಯದಲ್ಲಿನ ತಾರತಮ್ಯದ ಬಗ್ಗೆ ಬರೆದುಕೊಂಡಿದ್ದರು. ಎಂ.ಫಿಲ್ ಮತ್ತು ಪಿ.ಎಚ್ ಡಿ ಪ್ರವೇಶದಲ್ಲಿ ತಾರತಮ್ಯ ನೀತಿಯನ್ನು ತೋರಲಾಗುತ್ತಿದೆ. ವೈವಾ ವೋಸ್ ನಲ್ಲಿ ಕೂಡ ಸಮಾನತೆಯಿಲ್ಲ, ಹೀಗೆ ವಿಶ್ವವಿದ್ಯಾಲಯದ ಮೇಲೆ ತಮ್ಮ ಅಸಮಾಧಾನ, ಬೇಸರವನ್ನು ಹೊರಹಾಕಿದ್ದರು. ಇದನ್ನು ಮೊನ್ನೆ 10ನೇ ತಾರೀಖಿನಂದು ಕೃಷ್ಣನ್ ಪೋಸ್ಟ್ ಮಾಡಿದ್ದರು.