ರಾವತ್ ಸೇರಿದಂತೆ ಸತ್ಯಪಾಲ್ ಮಹಾರಾಜ್ ಹಾಗೂ ಪ್ರಕಾಶ್ ಪಂತ್ ಅವರು ಮುಖ್ಯಮಂತ್ರಿ ರೇಸ್ ನಲ್ಲಿದ್ದರು. ಆದರೆ ಅಂತಿಮವಾಗಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು, ರಾವತ್ ಅವರು ಆರ್ಎಸ್ಎಸ್ ಸ್ವಯಂ ಸೇವಕರಾಗಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಆಪ್ತರಾಗಿದ್ದಾರೆ.