ರಾಮ ಮಂದಿರ ನಿರ್ಮಾಣ ವಿವಾದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮಂದಿರ ಹಾಗೂ ಮಸೀದಿ ನಿರ್ಮಾಣ ಮಾಡುವ ಕುರಿತಂತೆ ನಾವು ಸಿದ್ಧರಿದ್ದೇವೆ. ರಾಮ ಮಂದಿರವನ್ನು ರಾಮ ಹುಟ್ಟಿದ ಭೂಮಿಯಲ್ಲಿಯೇ ನಿರ್ಮಾಣ ಮಾಡಿ, ಸರಯು ನದಿ ಬಳಿ ಮಸೀದಿ ನಿರ್ಮಾಣ ಮಾಡುವ ಮೂಲಕ ವಿವಾದವನ್ನು ಇತ್ಯರ್ಥ ಮಾಡಬಹುದು ಎಂದು ಹೇಳಿದ್ದಾರೆ.