ಉತ್ತರಪ್ರದೇಶದಲ್ಲಿ ಆ್ಯಂಟಿ ರೋಮಿಯೋ ಸ್ಕ್ವಾಡ್ ಗಳ ಅಗತ್ಯವಿದೆ. ಮಹಿಳೆಯರಿಗೆ, ಯುವತಿಯರಿಗೆ ಹಾಗೂ ದಂಪತಿಗಳಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ. ಕಾರ್ಯಾಚರಣೆಯಿಂದ ಯಾವುದೇ ತಪ್ಪನ್ನು ಮಾಡದ ಜನರಿಗೆ ತೊಂದರೆಗಳು ಎದುರಾಗುವುದಿಲ್ಲ. ಯೋಗಿ ಆದಿತ್ಯನಾಥ್ ಅವರ ಹೇಳಿಕೆಯನ್ನು ತಪ್ಪಾಗಿ ಆರ್ಥೈಸಲಾಗುತ್ತಿದ್ದು, ಸಂಶಯಗಳಿಗೆ ಸ್ಪಷ್ಟನೆ ನೀಡುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.