ಅತಿ ಹೆಚ್ಚು ರಭಸದಲ್ಲಿ ಗಾಳಿ ಬೀಸುವುದರಿಂದ ಧ್ವಜ ಹರಿದಿದ್ದು, ಬದಲಾವಣೆ ಮಾಡಬೇಕಾದ ಅನಿವಾರ್ಯತೆ ಎದುರಾಗಿತ್ತು. ಧ್ವಜಸ್ತಂಭ ನಿರ್ಮಾಣ ಮಾಡಬೇಕಾದರೆ ತಾಂತ್ರಿಕ ಅಂಶಗಳನ್ನು ಪರಿಗಣಿಸಿಲ್ಲ ಎಂಬ ಆರೋಪ ಈಗ ಕೇಳಿಬರುತ್ತಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದೂ, ಧ್ವಜದ ಗುಣಮಟ್ಟವನ್ನು ಪರಿಶೀಲಿಸಬೇಕೆಂದೂ ಎಐಟಿ ಕೇಂದ್ರ ಸರ್ಕಾರವನ್ನು ಕೋರಿದೆ.