100 ಗ್ರಾಮಗಳಿಗೆ ಡಿಜಿಟಲ್ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, "ಐಸಿಐಸಿಐ ನ ಮಾದರಿಯನ್ನು ಉಳಿದ ಬ್ಯಾಂಕ್ ಗಳೂ ಸಹ ಅನುಸರಿಸಬೇಕು ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ಒಳಾಗೂಡುವಿಕೆ ಯೋಜನೆಗೆ ಕ್ರಮ ಕೈಗೊಂಡಿದ್ದು, ಪ್ರತಿಯೊಂದು ಮನೆಗೂ ಒಂದು ಬ್ಯಾಂಕ್ ಖಾತೆ ಇರುವಂತಾಗಿದೆ ಎಂದು ಜೇಟ್ಲಿ ಹೇಳಿದ್ದಾರೆ.