ಬರಗಾಲ ಸಂದರ್ಭದಲ್ಲಿ ರೈತರು ಅನುಭವಿಸಿದ ನಷ್ಟವನ್ನು ಭರಿಸಲು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ವಿಸ್ತರಿಸಲು ಒತ್ತು ನೀಡಬೇಕು. ಹವಾಮಾನ ಬದಲಾವಣೆಯ ಸನ್ನಿವೇಶಗಳನ್ನು ಎದುರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಪರಾಮರ್ಶೆ ನಡೆಸುವಂತೆ ಅವರು ಮುಖ್ಯ ಮಂತ್ರಿಗಳಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.