ಈ ಮುಂಚೆ ಕೇಜ್ರಿವಾಲ್ ಸಂಪುಟದಿಂದ ವಜಾಗೊಂಡ ಕಪಿಲ್ ಮಿಶ್ರಾ ಅವರು ದೆಹಲಿ ಸಿಎಂ ವಿರುದ್ಧ ಭ್ರಷ್ಟಾಚಾರದ ಆರೋಪದಿಂದ 'ದುಃಖೀತನಾಗಿದ್ದೇನೆ' ಎಂದಷ್ಟೇ ಹೇಳಿದ್ದ ಹಜಾರೆ ಅವರು, ಸಚಿವ ಸ್ಥಾನದಿಂದ ವಜಾಗೊಂಡ ಬಳಿಕವೇ ಕಪಿಲ್ ಮಿಶ್ರಾ ಅವರ ಕೇಜ್ರಿವಾಲ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವುದನ್ನು ಗಮನಿಸಬೇಕು ಎಂದು ಹೇಳಿದ್ದರು.