ನಾನು ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿಗಳ ಸಾಮರ್ಥ್ಯವನ್ನು ಪ್ರಶ್ನಿಸುತ್ತಿಲ್ಲ. ಆದರೆ ನ್ಯಾ.ಆರ್ ಭಾನುಮತಿ ಅವರು ಇರಬೇಕಿತ್ತು ಎಂದು ಲಲಿತಾ ಕುಮಾರಮಂಗಲಂ ಹೇಳಿದ್ದಾರೆ. ಮುಸ್ಲಿಮ್ ಸಮುದಾಯದಲ್ಲಿ ಚಾಲ್ತಿಯಲ್ಲಿರುವ ತ್ರಿವಳಿ ತಲಾಖ್ ವಿಷಯವನ್ನು ಕುರಾನ್ ನಲ್ಲಿ ಹೇಳಿಲ್ಲವೆಂದು ಮುಸ್ಲಿಮ್ ಮಹಿಳೆಯರೇ ಹೇಳುತ್ತಿದ್ದಾರೆ ಎಂದು ಲಲಿತಾ ಕುಮಾರ ಮಂಗಲಂ ಹೇಳಿದ್ದಾರೆ.