ಥಳಿತಕ್ಕೊಳಗಾದ ವ್ಯಕ್ತಿಯಿಂದ ದೂರು ದಾಖಲಿಸಿಕೊಂಡಿರುವ ಪೊಲೀಸರು ಚೇತನ್ ಸಂಖಲ್, ವಿಕಾಸ್, ನೀಲೇಶ್ ಹಾಗೂ ಶುಭಂ ಎಂಬುವವರ ವಿರುದ್ಧ ಐಪಿಸಿ ಸೆಕ್ಷನ್ ಪ್ರಕಾರ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಚೇತನ್ ಮತ್ತು ವಿಕಾಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು ಉಳಿದವರು ಕಾಣೆಯಾಗಿದ್ದಾರೆ ಎಂದು ಒಪಿ ಮಿಶ್ರಾ ಮಾಹಿತಿ ನೀಡಿದ್ದಾರೆ.