ಭಾರತದ ಯಾವುದೇ ಒಬ್ಬ ಉತ್ತಮ ವಕೀಲರು ಹರೀಶ್ ಸಾಳ್ವೆ ಅವರಿಗಿಂತಲೂ ಕಡಿಮೆ ಸಂಭಾವನೆ ಪಡೆದು ಕುಲ್'ಭೂಷಣ್ ಪರ ವಾದ ಮಂಡನೆ ಮಾಡುತ್ತಿದ್ದರು ಎಂದು ಸಂಜೀವ್ ಗೋಯಲ್ ಎಂಬ ವ್ಯಕ್ತಿಯೊಬ್ಬ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸುಷ್ಮಾ ಸ್ವರಾಜ್ ಅವರು, ಅದರಲ್ಲಿ ಹರೀಶ್ ಅವರು ರೂ.1 ಸಂಭಾವನೆ ಪಡೆದಿರುವುದಾಗಿ ತಿಳಿಸಿದ್ದಾರೆ.