ಕೇಂದ್ರದ ಸರ್ಕಾರ ವಿರುದ್ಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕಿಡಿಕಾರಿರುವ ಅವರು, ಸರ್ಕಾರ ನಿಜಕ್ಕೂ ಯಾವುದರ ಕುರಿತಂತೆ ಸಂಭ್ರಮವನ್ನು ಆಚರಿಸುತ್ತಿದೆ? ದೇಶದಲ್ಲಿ ಇಂದು ಪರಿಸ್ಥಿತಿ ಕುಸಿದಿದೆ. ಯುವಕರು ನಿರುದ್ಯೋಗದಿಂದ ಬಳಲುತ್ತಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಗಡಿಯಲ್ಲಿ ದೇಶಕ್ಕಾಗಿ ನಮ್ಮ ಯೋಧರು ಹುತಾತ್ಮರಾಗುತ್ತಿದ್ದಾರೆ. ಸರ್ಕಾರ ಯಾವುದಕ್ಕಾಗಿ ಸಂಭ್ರಮವನ್ನಾಚರಿಸುತ್ತಿದೆ ಎಂದು ಪ್ರಶ್ನಿಸಿದ್ದಾರೆ.