ಚಾರ್ ಧಾಮ್ ಯಾತ್ರೆ: ಭಕ್ತರಿಗೆ ಸಂಪೂರ್ಣ ವೈದ್ಯಕೀಯ ನೆರವು ಭರವಸೆ ನೀಡಿದ ಕೇಂದ್ರ

ಚಾರ್ ಧಾಮ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಸಂಪೂರ್ಣವಾಗಿ ವೈದ್ಯಕೀಯ ನೆರವು ನೀಡಲಾಗುತ್ತದೆ ಎಂದು ಕೇಂದ್ರದ ಆರೋಗ್ಯ ಸಚಿವ ಜೆ.ಪಿ. ನಡ್ಡಾ...
ಕೇಂದ್ರದ ಆರೋಗ್ಯ ಸಚಿವ ಜೆ.ಪಿ. ನಡ್ಡಾ
ಕೇಂದ್ರದ ಆರೋಗ್ಯ ಸಚಿವ ಜೆ.ಪಿ. ನಡ್ಡಾ
ನವದೆಹಲಿ: ಚಾರ್ ಧಾಮ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಸಂಪೂರ್ಣವಾಗಿ ವೈದ್ಯಕೀಯ ನೆರವು ನೀಡಲಾಗುತ್ತದೆ ಎಂದು ಕೇಂದ್ರದ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಬುಧವಾರ ಭರವಸೆ ನೀಡಿದ್ದಾರೆ. 
ಕಳೆದ 19 ತಿಂಗಳಿನ ಚಾರ್ ಧಾಮ್ ಯಾತ್ರೆಯಲ್ಲಿ 16-17 ಭಕ್ತರು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಯಾತ್ರೆಯಲ್ಲಿ ಸೂಕ್ತ ರೀತಿಯ ವೈದ್ಯಕೀಯ ವ್ಯವಸ್ಥೆಯಿಲ್ಲದಿರುವುದಕ್ಕೆ ಭಕ್ತರು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. 
 ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ನಡ್ಡಾ ಅವರು, ಯಾತ್ರೆಗೆ ತೆರಳುವ ಭಕ್ತರಿಗೆ ಸಂಪೂರ್ಣ ವೈದ್ಯಕೀಯ ನೆರವು ನೀಡಲಾಗುತ್ತದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com