ಬಸ್ತಾರ್ ನ ದಾಂತೇವಾಡದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಆರ್ ಪಿಎಫ್ ಯೋಧರು ಕನಿಶ್ಥ 10-15 ಮಾವೋವಾದಿಗಳನ್ನು ಹತ್ಯೆ ಮಾಡಿದ್ದಾರೆ. ನಕ್ಸಲ್ ನಿಗ್ರಹ ಕಾರ್ಯಾಚರಣೆಗೆಂದು ನಮ್ಮ ಪಡೆಯ ಸಿಬ್ಬಂದಿ ಕಾಡಿನ ಒಳಹೊಕ್ಕಿದ್ದರು. ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಚತ್ತೀಸ್ ಗಢದ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.