ನಿನ್ನೆ ಬಲಕೊಟೆ ವಲಯದಲ್ಲಿ ಕದನ ವಿರಾಮ ಉಲ್ಲಂಘನೆ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜೈಟ್ಲಿ, ಇದೊಂದು ಪ್ರಚೋದನಕಾರಿ. ನಮ್ಮ ಸೇನಾ ಪಡೆಯ ತ್ಯಾಗ, ಬಲಿದಾನಗಳ ನಿಷ್ಟ್ರಯೋಜಕವಾಗುತ್ತದೆ. ಅವರ ಕಾರ್ಯತಂತ್ರಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದಿಲ್ಲ, ಆದರೆ ನಿನ್ನೆ ನಡೆದ ಘಟನೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.