"ನಮ್ಮ ಆದ್ಯತೆ ಏನಿದ್ದರೂ ಅದು ರಾಜ್ಯದ ಅಭಿವೃದ್ಧಿಗೆ, ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸುವುದಲ್ಲ" ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವುದರ ಬಗೆಗಿನ ವರದಿಯನ್ನೂ ತಿರಸ್ಕರಿಸಿರುವ ಅರುಣ್ ಜೇಟ್ಲಿ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.