"ಉತ್ತರ ಪ್ರದೇಶ ದಿನಾಚರಣೆ ಬಗ್ಗೆ ದಾಖಲೆಗಳನ್ನು ಒದಗಿಸುವಂತೆ ಕೇಳಿದ್ದೆ, ಅಮರ್ ಜಿತ್ ಮಿಶ್ರಾ ಅವರು ಒದಗಿಸಿದ್ದ ಎಲ್ಲಾ ದಾಖಲೆಗಳನ್ನು ಯೋಗಿ ಆದಿತ್ಯನಾಥ್ ಗೆ ರವಾನಿಸಿದೆ. ಯೋಗಿ ಆದಿತ್ಯನಾಥ್ ಕೇವಲ ಒಂದು ದಿನದಲ್ಲೇ ಅದನ್ನು ಅನುಮೋದಿಸಿದರು ಎಂದು ರಾಜ್ಯಪಾಲ ರಾಮ್ ನಾಯ್ಕ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.