ತಮಿಳುನಾಡಿನ ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ರಜನಿಕಾಂತ್ ಅವರು ಯೋಗ್ಯರಾಗುವುದಿಲ್ಲ. ಅವರಿಗೆ ಸಂವಿಧಾನ, ಮೂಲಭೂತ ಹಕ್ಕುಗಳು ಇತ್ಯಾದಿ ವಿಷಯಗಳ ಕುರಿತು ಆಲೋಚನೆಗಳಿಲ್ಲ. ಅವರು ಸಂಭಾಷಣೆಗಳನ್ನು ಚೆನ್ನಾಗಿ ಒಪ್ಪಿಸಿ ಮನರಂಜನೆ ನೀಡಲು ಸಾಧ್ಯವಾಗುವುದರಿಂದ ಸಿನಿಮಾಕ್ಕೆ ಸೀಮಿತವಾಗುವುದು ಸೂಕ್ತ ಎಂದು ಹೇಳಿದರು.