ಯುವಕನ್ನು ಜೀಪಿಗೆ ಕಟ್ಟಿದ ಪ್ರಕರಣದ ಬಗ್ಗೆ ಪರ-ವಿರೋಧ ಚರ್ಚೆಯಾಗುತ್ತಿರುವಾಗಲೇ, ಸೇನೆಯ ಜೀಪಿಗೆ ಕಟ್ಟಿ ಮಾನವ ಗುರಾಣಿಯಾಗಿ ಬಳಸಲ್ಪಟ್ಟ ಯುವಕ ಫರೂಖ್ ಧರ್ ನಾನೇನು ಪ್ರಾಣಿಯೇ? ಎಂದು ಪ್ರಶ್ನಿಸಿದ್ದಾನೆ. ಅಲ್ಲದೆ ಘಟನೆ ಕುರಿತು ನಡೆದ ಸೇನಾ ನ್ಯಾಯಾಲಯದ ತನಿಖೆ ಒಂದು ಕಣ್ಣೋರೆಸುವ ತಂತ್ರ ಅಷ್ಟೆ ಎಂದಿದ್ದಾರೆ.