ಮೆದಿಪಾಳ್ಯ ಪೊಲೀಸರ ಪ್ರಕಾರ, ಕಳೆದ ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ದಿನಗೂಲಿ ಕಾರ್ಮಿಕರಾಗಿರುವ ಬೋದುಪಾಳ್ಯದ ಮಹಿಳೆ ಸೋಮವಾರ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ನಲ್ಲ ಚೆರುವ ಪ್ರದೇಶದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಓರ್ವ ವ್ಯಕ್ತಿ ಮೇಲೆ ಮೇಲೆ ಅತ್ಯಾಚಾರ ಎಸಗಿದ್ದು, ಇತರರು ಕಾಮುಕನ ಕೃತ್ಯಕ್ಕೆ ರಕ್ಷಣೆ ನೀಡಿದ್ದಾರೆ.