ಪಾಕಿಸ್ತಾನದಿಂದ ಎದುರಾಗುತ್ತಿರುವ ಯುದ್ಧದ ಸನ್ನಿವೇಶ ಎದುರಿಸಲು ಕಾಶ್ಮೀರದಲ್ಲಿ ಸೇನೆಗೆ ಮುಕ್ತ ಅಧಿಕಾರ ನೀಡಲಾಗಿದೆ ಎಂಬ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಾಲಕೃಷ್ಣನ್ ಅವರು, ಸೇನೆ ಯಾರ ಮೇಲೆ ಏನು ಬೇಕಾದರೂ ಮಾಡಬಹುದು. ನಾಲ್ಕಕ್ಕಿಂತ ಹೆಚ್ಚು ಜನರು ಒಟ್ಟಿಗೇ ನಿಂತಿರುವುದನ್ನು ನೋಡಿದರೆ ಸೇನೆ ಅವರ ಮೇಲೆ ಗುಂಡು ಹಾರಿಸಬಹುದು. ಅವರು ಯಾವುದೇ ಮಹಿಳೆಯರನ್ನು ಬೇಕಾದರೂ ಅಪಹರಿಸಿ ಅವರ ಮೇಲೆ ಅತ್ಯಾಚಾರವೆಸಗಬಹುದು. ಯಾರು ಅವರನ್ನು ಪ್ರಶ್ನಿಸುವ ಅಧಿಕಾರ ಹೊಂದಿರುವುದಿಲ್ಲ ಎಂದು ಹೇಳಿದ್ದಾರೆ.