ನಮ್ಮ ಸೇನಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಪೆಟ್ರೋಲ್ ಬಾಂಬ್ ನಿಂದ ದಾಳಿ ಮಾಡುತ್ತಿದ್ದಾರೆ. ನಮ್ಮ ಸಿಬ್ಬಂದಿಗಳು ನನ್ನನ್ನು ಕೇಳಿದರೆ ಏನು ಹೇಳಲಿ? ತಾಳ್ಮೆಯಿಂದ ಇದ್ದು ಸಾಯಿರಿ, ನಾನು ಸ್ವಚ್ಛವಾದ ಸಮವಸ್ತ್ರ ಧರಿಸಿ ಬಂದು ತ್ರಿವರ್ಣಧ್ವಜದಲ್ಲಿ ನಿಮ್ಮ ಪಾರ್ಥಿವಶರೀರವನ್ನು ಮನೆಗೆ ತಲುಪಿಸುತ್ತೇನೆ ಎಂದು ಹೇಳಬೇಕಾ? ಎಂದು ಪ್ರಶ್ನಿಸಿದ್ದಾರೆ.