ಈ ಸಂಬಂಧ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಹೊಸ ದೂರು ನೀಡಿರುವ ಸಂತ್ರಸ್ಥೆ ತಾಯಿ, ಸ್ವಯಂ ಘೋಷಿತ ದೇವಮಾನವ ಹರಿ ಸ್ವಾಮಿ ಅವರು ತಮ್ಮ ಮಗಳ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಆಕೆಯ ಬಾಯ್ ಫ್ರೆಂಡ್ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಅಲ್ಲದೆ ತನ್ನ ಮಗಳು ಮಾನಸಿಕ ಅಸ್ವಸ್ಥಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಹೇಳಿದ್ದಾರೆ.