ಗೋಹತ್ಯೆ ಕುರಿತಂತೆ ಕೇಂದ್ರದ ಆದೇಶಕ್ಕೆ ಕಿಡಿಕಾರಿದ್ದ ಕೇರಳ ರಾಜ್ಯ ಕಾಂಗ್ರೆಸ್ ನ ಯುವ ನಾಯಕ ರಜಿಲ್ ಮಕುಟ್ಟಿ, ಜೋಸೆ ಕಂದಥಿಲ್, ಕೆ. ಶರಪುದ್ದೀನ್ ಅವರು ಸಾರ್ವಜನಿಕವಾಗಿ ಕರುವಿನ ತಲೆ ಕಡಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರ ಈ ವರ್ತನೆಗೆ ದೇಶದಾದ್ಯಂತ ತೀವ್ರ ವಿರೋಧಗಳು ವ್ಯಕ್ತವಾಗಿದ್ದವು.