ನವದೆಹಲಿ: ಭೂತಾನ್ ರಾಜ ಜಿಗ್ ಮೆ ಖೇಸರ್ ನಂಜಿಲ್ ವಾಂಗ್ ಚುಕ್ ದಂಪತಿಗಳನ್ನು ಇಂದು ಭೇಟಿ ಮಾಡಿದ್ದ ಬಾರತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೂತಾನ್ ರಾಜಕುಮಾರನಿಗೆ ಕರ್ನಾಟಕದ ಪ್ರಸಿದ್ದ ಚೆನ್ನಪಟ್ಟಣ ಗೊಂಬೆಗಳನ್ನು ಉಡುಗೊರೆ ನೀಡಿದ್ದಾರೆ.
"ಭೂತಾನಿನ ಪ್ರಖ್ಯಾತ ರಾಜ, ರಾಣಿ ಯವರೇ, ಭೂತಾನದ ಯುವ ರಾಜಕುಮಾರ. ಚೆನ್ನಪಟ್ಟಣ (ಕರ್ನಾಟಕ) ಗೊಂಬೆಗಳಂತೆ ಮುದ್ದಾಗಿದ್ದು ನೋದಲು ಸಂತಸವಾಗುತ್ತದೆ" ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
With His Majesty the King, the Queen & the adorable young Prince of Bhutan. Happy to see HM the Prince like the Chennapatna (Karnataka)toys. pic.twitter.com/VXba9s9LM4