ಈ ವರೆಗೂ ಮಾತುಕತೆಗೆ ಮುಂದಾಗುತ್ತಿದ್ದ ಬಲಪಂಥೀಯ ಸಂಘಟನೆಗಳು ಈಗ ಹಿಂಸಾಚಾರಕ್ಕೆ ಮುಂದಾಗುತ್ತಿವೆ, ಯಾರಾದರೂ ಹಿಂದೂ ಭಯೋತ್ಪಾದನೆ ಇದೆ ಎಂದರೆ ಅದನ್ನು ಬಲಪಂಥೀಯರು ನಿರಾಕರಿಸಲು ಸಾಧ್ಯವಿಲ್ಲ ಏಕೆಂದರೆ ಅವರ ಕ್ಯಾಂಪ್ ನಲ್ಲೂ ಭಯೋತ್ಪಾದನೆ ನುಸುಳಿದೆ, ಇದರಿಂದ ಒಳ್ಳೆಯದನ್ನು ಮಾಡಲು ಸಾಧ್ಯವಿಲ್ಲ ಎಂದು ಕಮಲ್ ಹಾಸನ್ ಹೇಳಿದ್ದರು.