ಮಮತಾ ಬ್ಯಾನರ್ಜಿ ಅವರ ಕೆಲ ನಿಲುವುಗಳು ವಿವಾದಾಸ್ಪದವಾಗಿರುತ್ತವೆ ಮತ್ತು ಅವುಗಳಲ್ಲಿ ಕೆಲವು ಶಿವಸೇನೆಯ ನಿಲುವುಗಳ ಜತೆಗೆ ಹೊಂದಾಣಿಕೆಯಾಗುವುದಿಲ್ಲ. ಆದರೆ ಅವರು ತಮ್ಮ ರಾಜ್ಯದಲ್ಲಿ ಕಮ್ಯುನಿಸ್ಟರನ್ನು ನಿರ್ಮೂಲನೆ ಮಾಡಿದ್ದು ಶಿವಸೇನೆ ಸಹ ಯಾವಾಗಲು ಕಮ್ಯುನಿಸ್ಟರ ವಿರುದ್ಧ ಹೋರಾಡುತ್ತಲೆ ಇರುತ್ತದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.