"ಪ್ರತಿ ವಿದ್ಯಾರ್ಥಿ ಯೂ ದೇಶದ ಭವಿಷ್ಯ ಮತ್ತು ಶಿಕ್ಷಣ ಮಾತ್ರ ಪ್ರಗತಿಗೆ ಸಾಧನ ಆಗಿದೆ, ಎಲ್ಲಾ ಶಾಲೆಗಳು ಮತ್ತು ಜೂನಿಯರ್ ಕಾಲೇಜುಗಳು ಪ್ರಬಂಧ ಬರವಣಿಗೆ, ಚರ್ಚಾ ಸ್ಪರ್ಧೆಗಳು, ಕವಿತೆ ಓದುವಿಕೆ ಮತ್ತಿತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಆ ದಿನವನ್ನು ಸ್ಮರಣೀಯವಾಗಿಸಬೇಕು "ಎಂದು ನಿರ್ಣಯದಲ್ಲಿ ಹೇಳಲಾಗಿದೆ.