ಅವರು ನಿನ್ನೆ ಮುಂಬೈಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊಳಗೇರಿ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡ ಪೂರ್ವ ಯೋಜಿತ. ಅದು ಆಕಸ್ಮಿಕವಲ್ಲ. ಅಲ್ಲಿ ಎಲ್ಲರೂ ಬಾಂಗ್ಲಾದೇಶಿಯರೆ ಇರುವುದು, ಅವರು ಎಲ್ಲಿಂದ ಬಂದವರು ಎಂಬುದು ನನಗೆ ಗೊತ್ತಿಲ್ಲ, ಆದರೆ ನ ಗರದಲ್ಲಿ ನೆಲೆಸಿದ್ದಾರೆ. ಅವರ ಬಗ್ಗೆ ಯಾವುದೇ ದಾಖಲೆಗಳು ಕೂಡ ಇಲ್ಲ ಎಂದರು.