ದೆಹಲಿಯ ಆಪ್ ಕಚೇರಿಯಲ್ಲಿ ಕಳ್ಳತನ, ಆರೋಪಿ ಬಂಧನ

ಕೇಂದ್ರ ದೆಹಲಿಯ ರೌಸ್ ಅವೆನ್ಯೂನಲ್ಲಿ ಆಮ್ ಆದ್ಮಿ ಪಾರ್ಟಿಯ ಕಚೇರಿಯಲ್ಲಿ ...
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೊಡಿಯಾ
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಶ್ ಸಿಸೊಡಿಯಾ
ನವದೆಹಲಿ: ದೆಹಲಿಯ ಕೇಂದ್ರ ಭಾಗದಲ್ಲಿರುವ ರೌಸ್ ಅವೆನ್ಯೂನಲ್ಲಿ ಆಮ್ ಆದ್ಮಿ ಪಾರ್ಟಿಯ ಕಚೇರಿಯಲ್ಲಿ ಕಳ್ಳತನವಾಗಿದ್ದು, ದರೋಡೆ ನಡೆಸಿದ  ವ್ಯಕ್ತಿಯನ್ನು ಬಂಧಿಸಲಾಗಿದೆ.
ಮೊಹಮ್ಮದ್ ಖ್ವಾಸಿಮ್ ಎಂಬ ಅಲೆಮಾರಿ ವ್ಯಕ್ತಿಯೊಬ್ಬ ಮೊನ್ನೆ ಶುಕ್ರವಾರ ಕಚೇರಿಯ ಛಾವಣಿ ಮೂಲಕ ಬಂದು ಕಳ್ಳತನ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಕುರಿತು ಪೊಲೀಸರು ಕೇಸು ದಾಖಲಿಸಿದ್ದಾರೆ.
ಪೊಲೀಸರಿಗೆ ನೀಡಿದ ಸಿಸಿಟಿವಿ ಕ್ಯಾಮರಾದಲ್ಲಿ ಆರೋಪಿಯನ್ನು ಗುರುತಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com