ಈ ಹಿಂದೆ ದುರ್ಬಲರಿಗೆ ಸಹಾಯ ಮಾಡಲು ನಾನು ಬಯಸಿದ್ದೆ. ಆದರೆ,ಇದೀಗ ಇಡೀ ವ್ಯವಸ್ಥೆಯನ್ನು ಬಲಗೊಳಿಸಲು ಬಯಸಿದ್ದೇನೆ. ನಿಮ್ಮ ಸಮಸ್ಯೆಗಳನ್ನು ನಮಗೆ ಬರವಣಿಗೆ ಮೂಲಕ ತಿಳಿಸಿ. ಸಮಸ್ಯೆಗಳನ್ನು ಬಗೆಹರಿಸುತ್ತೇನೆಂದು ನಾನು ಭರವಸೆಗಳನ್ನು ನೀಡುವುದಿಲ್ಲ. ಆದರೆ, ಈ ಬಗ್ಗೆ ಚಿಂತನೆ ನಡೆಸುತ್ತೇನೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ ಆದರೆ, ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆಂದು ತಿಳಿಸಿದ್ದಾರೆ.