ಭಾರತೀಯ ಯುವ ಟ್ರಸ್ಟ್ ನ ರಜತ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿರುವ ವೆಂಕಯ್ಯ ನಾಯ್ಡು, ಯುವಜನತೆಯನ್ನು ಹೆಚ್ಚು ಉದ್ಯಮಿಗಳನ್ನಾಗಿಸಬೇಕು, ಉದ್ಯೋಗ ಹುಡುಕುವವರನ್ನಲ್ಲ, ಸ್ಟಾರ್ಟ್ ಅಪ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ ಸೇರಿದಂತೆ ಹಲವು ಕ್ರಮಗಳ ಮೂಲಕ ಎನ್ ಡಿಎ ಸರ್ಕಾರ ಈ ನಿಟ್ಟಿನಲ್ಲಿ ಯುವಜನತೆಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದ್ದಾರೆ.