ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ್ದ ಆರೋಪಿಗಳಾದ ಸಂತೋಷ್ ಲೊಂಕಾರ್(35), ಮಂಗೇಶ್ ಲೊಂಕಾರ್(30) ಮತ್ತು ದತ್ತಾತ್ರೇಯ ಶಿಂಧೆ(27)ಗೆ ಮರಣ ದಂಡನೆ ವಿಧಿಸಬೇಕು ಎಂದು ಸರ್ಕಾರಿ ವಕೀಲರು ನ್ಯಾಯಮೂರ್ತಿಗಳಲ್ಲಿ ಮನವಿ ಮಾಡಿದ್ದರು. ಅಂತೇ ನ್ಯಾಯಮೂರ್ತಿಗಳು ಆರೋಪಿಗಳಿಗೆ ಮರಣ ದಂಡನೆ ವಿಧಿಸುವ ಮೂಲಕ ಐತಿಹಾಸಿಕ ತೀರ್ಪು ನೀಡಿದ್ದಾರೆ.