ಕುಲ್ಗಾಂ, ಶೋಪಿಯಾನ್, ಅನಂತ್ ನಾಗ್ ಮತ್ತು ಪುಲ್ವಾಮ ಜಿಲ್ಲೆಗಳಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಪೊಲೀಸರ ವಾಹನದ ಮೇಲೆ ಉಗ್ರರು ದಾಳಿ ನಡೆಸುವುದಕ್ಕೂ ಮುನ್ನ ತ್ರಾಲ್'ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಪೋಸ್ಟರ್ ವೊಂದು ಕಾಣಿಸಿಕೊಂಡಿದ್ದರು. ಪೋಸ್ಟರ್ ನಲ್ಲಿ ಸೇನಾಪಡೆ ನಡೆಸುವ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬಾರದು ಎಂದು ಸೂಚಿಸಲಾಗಿತ್ತು.