ಅಂತೆಯೇ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿ ವಿರುದ್ಧದ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ ರಾಹುಲ್ ಗಾಂಧಿ, ಸರ್ಕಾರದ ಜಿಎಸ್ ಟಿ ಜಾರಿ ಪ್ರಕ್ರಿಯೆಯೇ ಸರಿಯಾಗಿರಲಿಲ್ಲ. ಜಿಎಸ್ ಟಿ ಜಾರಿ ಕುರಿತ ಸರ್ಕಾರದ ನಿರ್ಧಾರ ಸರಿ ಇರಲಿಲ್ಲ. ಬಹುಶಃ ಪ್ರಧಾನಿ ಮೋದಿಗೆ ಅವರ ತಪ್ಪು ಈಗ ಅರಿವಾದಂತಿದೆ ಎಂದು ಹೇಳಿದರು.