ಮೃತ ಆರ್ಎಸ್ಎಸ್ ಕಾರ್ಯಕರ್ತ 28 ವರ್ಷದ ಆನಂದ್ ಸಿಪಿಎಂ ಕಾರ್ಯಕರ್ತನ ಹತ್ಯೆಯ ಆರೋಪಿಯಾಗಿದ್ದು ಬೇಲ್ ಮೇಲೆ ಹೊರಗಡೆ ಬಂದಿದ್ದು ಇಂದು ತನ್ನ ಬೈಕ್ ನಲ್ಲಿ ಆನಂದ್ ಹೋಗುತ್ತಿದ್ದಾಗ ಕಾರಿನಿಂದ ಗುದ್ದಿ ಕೆಳಗೆ ಬಿದ್ದ ಆನಂದ್ ಮೇಲೆ ಆರು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.