ಇದೇ ವೇಳೆ ರಾಷ್ಟ್ರೀಯ ತನಿಖಾ ದಳ ನಡೆಸುತ್ತಿರುವ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸಲು ಕೇವಲ ನಾವಷ್ಟೇ ಜವಾಬ್ದಾರರಲ್ಲ. ಕಾಶ್ಮೀರ ಪರಿಸ್ಥಿತಿ ಸುಧಾರಿಸಲು ಸಾಕಷ್ಟು ಕಾರಣ, ಬೆಳವಣಿಗೆಗಳಿವೆ. ಕೇಂದ್ರ ಸರ್ಕಾರ ಜಾರಿಗೆ ತಂದ ನೋಟು ನಿಷೇಧ, ಪ್ರಮುಖ ಉಗ್ರ ಸಂಘಟನೆಯ ಕಮಾಂಡರ್ ಬಳ ವಿರುದ್ದ ತೆಗೆದುಕೊಂಡಿರುವ ಕ್ರಮಗಳೂ ಕೂಡ ಕಾರಣವಾಗಿದೆ ಎಂದು ತಿಳಿಸಿದ್ದಾರೆ.