ದೇಶದಲ್ಲಿ 40,000 ದೇಗುಲಗಳನ್ನು ಧ್ವಂಸ ಮಾಡಲಾಗಿತ್ತು. ನಾವು ಅದಾವುದನ್ನೂ ಕೇಳುತ್ತಿಲ್ಲ. ಕೇವಲ 3 ದೇಗುಲಗಳನ್ನು ನಿರ್ಮಾಣ ಮಾಡಲು ಆಗ್ರಹಿಸುತ್ತಿದ್ದೇವೆ. ಮಥುರಾದಲ್ಲಿ ಕೃಷ್ಣ ದೇಗುಲ, ಅಯೋಧ್ಯೆಯಲ್ಲಿ ರಾಮ ದೇಗುಲ ಹಾಗೂ ವಾರಣಾಸಿಯಲ್ಲಿ ಕಾಶಿ ವಿಶ್ವನಾಥನ ದೇಗುಲ ನಿರ್ಮಾಣ ಮಾಡುವಂತೆ ಆಗ್ರಹಿಸುತ್ತಿದ್ದೇವೆಂದು ತಿಳಿಸಿದ್ದಾರೆ.