ಪ್ರಸ್ತತ ಕೊಲೆ ಪ್ರಕರಣ ಸಂಬಂಧ ಬಾಲಾಪರಾಧಿ ನ್ಯಾಯಾಲಯದ ಸುಪರ್ದಿಯಲ್ಲಿರುವ 9ನೇ ತರಗತಿ ವಿದ್ಯಾರ್ಥಿ ನ್ಯಾಯಾಧೀಶರ ಮುಂದೆ ಈ ರೀತಿ ಹೇಳಿಕೆ ನೀಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ತನಿಖಾಧಿಕಾರಿಗಳು ಬಲವಂತವಾಗಿ ಈ ರೀತಿ ಹೇಳುವಂತೆ ಬೆದರಿಕೆ ಹಾಕಿದ್ದರು, ಕಸ್ಟಡಿಯಲ್ಲಿರುವಾದ ತನಗೆ ಮನಸೋ ಇಚ್ಛೆ ಥಳಿಸಿ ನನ್ನಿಂದ ಬಲವಂತವಾಗಿ ಹೇಳಿಕೆ ಪಡೆದುಕೊಂಡಿದ್ದರು ಎಂದು 9ನೇ ತರಗತಿ ವಿದ್ಯಾರ್ಥಿ ಹೇಳಿಕೆ ನೀಡಿದ್ದಾನೆ. ಆದರೆ ಈ ಬಗ್ಗೆ ಸಿಬಿಐ ಅಧಿಕಾರಿಗಳು ಯಾವುದೇ ರೀತಿಯ ಹೇಳಿಕೆ ನೀಡಿಲ್ಲ.