ಪ್ರತ್ಯೇಕತಾವಾದಿ ನಾಯಕರು ನಗರದ ಕೇಂದ್ರ ಪ್ರದೇಶವಾಗಿರುವ ಲಾಲ್ ಚೌಕ್ ನತ್ತ ಪ್ರತಿಭಟನಾ ಮೆರವಣಿಗೆಯನ್ನು ಕೊಂಡೊಯ್ಯಲು ಪ್ರಾರಂಭಿಸಿದ ಹಿನ್ನೆಲೆಯಲ್ಲಿ ಜೆಕೆಎಲ್ಎಫ್ ನ ನಾಯಕನನ್ನು ಬಂಧಿಸಲಾಗಿದೆ. ಪ್ರತಿಭಟನೆಯ ವೇಳೆ ಮಾತನಾಡಿರುವ ಮಿರ್ವಾಜ ಫಾರೂಖ್, ಭದ್ರತಾ ಸಿಬ್ಬಂದಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದು, ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಲು ಜನರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದಾರೆ.