ಮಾಧ್ಯಮಗಳ ಕಠಿಣ ಶ್ರಮವನ್ನು ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ, ಮುಖ್ಯವಾಗಿ ಸುದ್ದಿಗಾರರು ಮತ್ತು ಛಾಯಾಗ್ರಾಹಕರು. ಅವರು ಕೆಳ ಹಂತದಿಂದ ನಿರಂತರವಾಗಿ ಕೆಲಸ ಮಾಡುತ್ತಿದ್ದು, ಇವರು ಹೆಕ್ಕಿ ತರುವ ಸುದ್ದಿಗಳು ದೇಶ ಮತ್ತು ಇಡೀ ಜಗತ್ತನ್ನು ಸರಿಯಾದ ದಿಕ್ಕಿನಲ್ಲಿ ಸಾಗಲು ಸಹಾಯ ಮಾಡುತ್ತದೆ ಎಂದಿದ್ದಾರೆ.