ಅತಿರೇಕದ ವರ್ತನೆಯಿಂದಾಗಿ ಅನುಬ್ರಾಟ್ ಮಂಡಲ್ ಈ ಹಿಂದೆಯೂ ವಿವಾದಕ್ಕೆ ಕಾರಣವಾಗಿದ್ದರು. ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿಗಳ ಕೈ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೇ ಅಂತವರ ಮನೆಗೆ ರಾತ್ರಿ ವೇಳೆ ನಮ್ಮ ಕಾರ್ಯಕರ್ತರು ನುಗ್ಗುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.