ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಸಹ ವಿವಾದಿತ ಸ್ಥಳಕ್ಕೆ ಭೇಟಿ ನೀಡಿದ್ದು,ಸುಪ್ರೀಂ ಕೋರ್ಟ್ ನಲ್ಲಿರುವ ಕಾನೂನು ಪ್ರಕ್ರಿಯೆಯನ್ನು ಮೊದಲು ಪೂರ್ಣಗೊಳಿಸಬೇಕು, ಆ ನಂತರ ಇತರೆ ಆಯ್ಕೆಗಲನ್ನು ಪರಿಶೀಲಿಸಬಹುದಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವಿಶಂಕರ್ ಅವರ ಮಧ್ಯಸ್ಥಿಕೆಯನ್ನು ಸ್ವಾಗತಿಸಿದ್ದಾರೆ,