ಉಗ್ರರ ಹತ್ಯೆ: ಕಾಶ್ಮೀರದಲ್ಲಿ ನಿರ್ಬಂಧ ಹೇರಿಕೆ

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಕಾಪಾಡಲು ನಿರ್ಬಂಧ ನಗರದಾದ್ಯಂತ ನಿರ್ಬಂಧ ವಿಧಿಸಿದೆ.
ಜಮ್ಮು-ಕಾಶ್ಮೀರ
ಜಮ್ಮು-ಕಾಶ್ಮೀರ
ಶ್ರೀನಗರ: ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಉಗ್ರನನ್ನು ಹತ್ಯೆ ಮಾಡಲಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಕಾಪಾಡಲು ನಿರ್ಬಂಧ ನಗರದಾದ್ಯಂತ ನಿರ್ಬಂಧ ವಿಧಿಸಿದೆ. 
ಶ್ರೀನಗರದ 8 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ಸಯೀದ್ ರಶೀದ್ ಷಾ ತಿಳಿಸಿದ್ದಾರೆ. ಕಾಶ್ಮೀರ ವಿಶ್ವವಿದ್ಯಾನಿಲಯ, ಶಾಲಾ ಕಾಲೇಜುಗಳು ಬಂದ್ ಆಗಿದ್ದವು. ಶ್ರೀನಗರ-ಗಂಡರ್ಬಲ್ ರಸ್ತೆಯಲ್ಲಿ ತೆರಳುತ್ತಿದ್ದ ಪೊಲೀಸರ ಮೇಲೆ ಮೂವರು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಓರ್ವ ಉಗ್ರನನ್ನು ಪೊಲೀಸರು ಹೊಡೆದುರುಳಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com