ಪ್ರಾರಂಭದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಉತ್ಸುಕರಾಗಿದ್ದೆವು, ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆಯೂ ನಡೆದಿತ್ತು. ಆದರೆ ಕಾಂಗ್ರೆಸ್ ತನ್ನ ನಿರ್ಧಾರ ಪ್ರಕಟಿಸಲು ವಿಳಂಬ ಮಾಡುತ್ತಿತ್ತು, ಈ ಹಿನ್ನೆಲೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಲಾಗಿದೆ ಎಂದು ಎನ್ ಸಿ ಪಿ ನಾಯಕ ಪ್ರಫುಲ್ ಪಟೇಲ್ ಹೇಳಿದ್ದಾರೆ.