ದೇಗುಲದ ಪರವಾಗಿ ವಾದ ಮಂಡಿಸಿರುವ ಹಿರಿಯ ವಕೀಲ ಮುಕುಲ್ ರೊಹ್ಟಕಿಯವರು, ನೂತನ ಮಾರ್ಗದ ಕಾಮಗಾರಿಗಳು ನಡೆಯುತ್ತಿದ್ದು, ನೂತನ ಮಾರ್ಗ ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ತೆರೆಯಲಾಗುತ್ತದೆ. ಎರಡು ಮಾರ್ಗಗಳ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದು, ದೇಗುಲ ಇದೀಗ ಮೂರನೇ ಮಾರ್ಗದ ಕಾಮಗಾರಿಯನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.