ನವದೆಹಲಿ: ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಇದೀಗ ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ಮಸೂದೆ ಕುರಿತು ಪರಿಶೀಲನೆ ನಡೆಸಲು ಸಚಿವ ಸಮಿತಿ ರಚಿಸಿದ್ದು, ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ.