ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಮತ್ತು ಶಾಹೀದ್ ಕಪೂರ್ ಅಭಿನಯದ 'ಪದ್ಮಾವತಿ' ಚಿತ್ರ ರಜಪೂತರ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದಲ್ಲಿ ರಾಣಿ ಪದ್ಮಿನಿಯ ಇತಿಹಾಸವನ್ನು ತಿರುಚಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ರಾಜಕೀಯ ರಂಗು ಪಡೆಯುತ್ತಿರುವ ಈ ಚಿತ್ರದ ವಿರುದ್ಧ ಪ್ರತಿಭಟನೆಗಳು ಶುರುವಾಗಿದ್ದು, ಪದ್ಮಾವತಿ ಬಿಡುಗಡೆ ದಿನಾಂಕವನ್ನೂ ಮುಂದೂಡಲಾಗಿದೆ.