ಕಾಂಗ್ರೆಸ್ ಮತ್ತು ಪಟೇಲ್ ನೇತೃತ್ವದ ಪಟೀದಾರ್ ಅನಾಮತ್ ಆಂದೋಲನ್ ಸಮಿತಿ (ಪಿಎಎಎಸ್)ಿಬ್ಬರೂ ಒಟ್ಟಾಆಗಿಯೇ ಕೆಲಸ ಮಾಡುತ್ತೇವೆ. ಇಬ್ಬರೂ ಸಹ ಮೀಸಲಾತಿ ಕೋಟಾಗಾಗಿ ಬೇಡಿಕೆ ಇಡುತ್ತೇವೆ.ಈ ಸಂಬಂಧ ಮುಂದಿನ ನಿಲುವುಗಳೇನೆನ್ನುವುದನ್ನು ಭವಿಷಯದಲ್ಲಿ ನಿರ್ಧರಿಸಲಾಗುತ್ತದೆ. ಗುಜರಾತ್ ಚುನಾವಣೆಯಲ್ಲಿ ಗೆಲುವು ಅಗತ್ಯವಾಗಿದೆ, ಇದಕ್ಕಾಗಿ ರಾಜ್ಯದ ಜನರಿಗೆ ನಿಡುವ ಭರವಸೆಗಳನ್ನು ಪೂರ್ಣಗೊಳಿಸಬೇಕು. ಮಾಜಿ ಕೇಂದ್ರ ಸಚಿವ ಸಿಬಲ್ ಹೇಳಿದರು.